ಕಾರ್ಖಾನೆ ನಿರ್ಮಾಣದ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು – ಸಿಎಂ ಸಿದ್ದರಾಮಯ್ಯ ಸೂಚನೆ

ಕೊಪ್ಪಳ: ಬಲ್ದೋಟಾ ಸ್ಟೀಲ್‌ ಕಾರ್ಖಾನೆ ನಿರ್ಮಾಣದ ಸಿದ್ದತೆಗಳನ್ನು ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಾಸಕ ರಾಘವೇಂದ್ರ ಹಿಟ್ನಾಳ್‌ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿನಗಳನ್ನೊಳಗೊಂಡ ಒಂದು ನಿಯೋಗವು  ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೊಪ್ಪಳದಲ್ಲಿ ನಿರ್ಮಾಣ ಆಗುತ್ತಿರುವ ಬಲ್ದೊಟಾ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ನ ವಿಸ್ತರಣೆಗೆ ಅವಕಾಶ ನೀಡದಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ … Continue reading ಕಾರ್ಖಾನೆ ನಿರ್ಮಾಣದ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು – ಸಿಎಂ ಸಿದ್ದರಾಮಯ್ಯ ಸೂಚನೆ