ಮೆರವಣಿಗೆ ತೆರಳುವಾಗ ಮುಸ್ಲೀಮರಂತೆ ಸನ್ನದ್ಧರಾಗಿ ಹೋಗಿ: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ!

ಯಾದಗಿರಿ:- ಮೆರವಣಿಗೆ ತೆರಳುವಾಗ ಮುಸ್ಲೀಮರಂತೆ ಸನ್ನದ್ಧರಾಗಿ ಹೋಗಿ ಎಂದು ಹೇಳುವ ಮೂಲಕ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ರಾತ್ರಿ ನಿಮ್ಮ ಸಂಗಾತಿ ಏನು ಮಾಡ್ತಿಲ್ವಾ!? ಡೋಂಟ್ ವರಿ ಈ ಹಣ್ಣು ತಿನ್ನಿಸಿ! ಯಾದಗಿರಿಯ ಶಹಾಪುರದಲ್ಲಿ ಮಾತನಾಡಿದ ಅವರು, ‘ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗದಲ್ಲಿ ಬಹಳ ದೊಡ್ಡ ಶೋಭಾಯಾತ್ರೆ ಇದೆ. ಲಕ್ಷಾಂತರ ಜನ ಹಿಂದೂಗಳು ಭಾಗಿ ಆಗುತ್ತಾರೆ. ಹಿಂದೂಗಳಿಗೆ ಎಚ್ಚರಿಕೆ ಹಾಗೂ ಸಲಹೆ ಕೊಡಲು ಬಯಸ್ತೀನಿ. ಈ ಸರ್ಕಾರ ನಿಮ್ಮನ್ನ ರಕ್ಷಣೆ ‌ಮಾಡೋದಿಲ್ಲ, ಹೀಗಾಗಿ ಮುಸ್ಲಿಮರು ಹೇಗೆ … Continue reading ಮೆರವಣಿಗೆ ತೆರಳುವಾಗ ಮುಸ್ಲೀಮರಂತೆ ಸನ್ನದ್ಧರಾಗಿ ಹೋಗಿ: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ!