ನವದೆಹಲಿ:- ಆರ್ಬಿಐ ಗವರ್ನರ್ ರಿಂದ ಇಂದು ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ.
ಆರ್ಬಿಐನ ಮಾನಿಟರಿ ಪಾಲಿಸಿ ಕಮಿಟಿಯ ಮೂರು ದಿನಗಳ ಸಭೆ ಇಂದು ಅಂತ್ಯವಾಗುತ್ತಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಯುತ್ತಿದೆ.
ಇಂದು ಬೆಳಗ್ಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಸಭೆಯ ನಿರ್ಧಾರ ಮತ್ತು ಚರ್ಚಿತ ಸಂಗತಿಗಳನ್ನು ಬಹಿರಂಗಪಡಿಸಲಿದ್ದಾರೆ. ಫೆಬ್ರುವರಿ 6ರಂದು ಆರಂಭಗೊಂಡ ಎಂಪಿಸಿ ಸಭೆಯಲ್ಲಿ ರೆಪೋ ಸೇರಿದಂತೆ ವಿವಿಧ ದರಗಳನ್ನು ಎಷ್ಟು ಇಡಬೇಕು ಎಂಬಿತ್ಯಾದಿ ವಿಚಾರಗಳ ಚರ್ಚೆಯಾಗಿದೆ. ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿ ಬೆಳಗ್ಗೆ 10 ಗಂಟೆ
ಗೆ ಆರಂಭವಾಗುತ್ತದೆ. ಸುದ್ದಿಗೋಷ್ಠಿ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ
ಕೆಲ ವರದಿಗಳ ಪ್ರಕಾರ, ರೆಪೋ ದರ ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸುವ…