ರೋಗಿಗಳಿಗೆ ಕೇಂದ್ರದಿಂದ ಸಿಕ್ತು ಗುಡ್ ನ್ಯೂಸ್… ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ!

ನವದೆಹಲಿ:- ಕೇಂದ್ರ ಸರ್ಕಾರವು ರೋಗಿಗಳಿಗೆ ಗುಡ್ ನ್ಯೂಸ್ ನೀಡಿದೆ. RCB ಮುಂದಿನ ಆವೃತ್ತಿಯಲ್ಲಿ ರಜತ್ ಪಾಟೀದಾರ್​ ಬಿಟ್ಟು ಕೊಡಬಾರದು… ನ್ಯೂಜಿಲೆಂಡ್​ನ ಮಾಜಿ ಆಲ್ರೌಂಡರ್ ಸಲಹೆ! ಹೃದ್ರೋಗ , ಮಧುಮೇಹ, ಮೈಕೈ ನೋವು, ಹೃದಯರಕ್ತನಾಳದ ಕಾಯಿಲೆಗಳು, ಯಕೃತ್ತಿನ ಸಮಸ್ಯೆಗಳು, ಆಂಟಾಸಿಡ್‌ಗಳು, ಸೋಂಕುಗಳು, ಅಲರ್ಜಿಗಳು, ಮಲ್ಟಿವಿಟಮಿನ್‌ಗಳು ಮತ್ತು ಆಂಟಿಬಯೋಟಿಕ್‌ಗಳಿಗೆ ಮೀಸಲಾದ ಔಷಧಿಗಳ ಬೆಲೆಗಳನ್ನು ಔಷಧೀಯ ಮತ್ತು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರದ ಅಧಿಸೂಚನೆಯ ಪ್ರಕಾರ ಕಡಿತಗೊಳಿಸಿ ಆದೇಶ ಹೊರಡಿಸಿದೆ. 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ … Continue reading ರೋಗಿಗಳಿಗೆ ಕೇಂದ್ರದಿಂದ ಸಿಕ್ತು ಗುಡ್ ನ್ಯೂಸ್… ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ!