ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ!
ಮಂಗಳೂರು:- 2024 ರ ಲೋಕಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರಿದ್ದು, ಉಭಯ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿದೆ. HDK ಹೇಳಿಕೆ ನೋವು ತಂದಿದೆ, ತಾಯಿ ಹೊಟ್ಟೆಯಲ್ಲಿ ಹುಟ್ಟಿದವರು ಈ ರೀತಿ ಮಾತಾಡಲ್ಲ – ಡಿಕೆಶಿ! ಅದರಂತೆ ಪ್ರಧಾನಿ ಮೋದಿ ಅವರು ಇಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು, ಮೈಸೂರಿನ ಬಳಿಕ ಮಂಗಳೂರಿಗೆ ತೆರಳಿ ಭರ್ಜರಿ ಪ್ರಚಾರ ಮಾಡಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ಶೋ ನಡೆಸಲಿದ್ದಾರೆ. ಎಡಿಜಿಪಿ ಚಂದ್ರಶೇಖರ್, ಐಜಿಪಿ … Continue reading ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ!
Copy and paste this URL into your WordPress site to embed
Copy and paste this code into your site to embed