ಬೆಂಗಳೂರು:- ಸಿದ್ದರಾಮಯ್ಯ ಕುಟುಂಬದ ಮಾನ ಉಳಿಸಿದ್ದು ಪ್ರಧಾನಿ ನರೇಂದ್ರ ಮೋದಿ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ
Raw banana: ಸಿಹಿಯಾದ ಬಾಳೆಹಣ್ಣು ಮಾತ್ರವಲ್ಲ ಬಾಳೆಕಾಯಿ ಕೂಡ ಆರೋಗ್ಯಕ್ಕೆ ಉತ್ತಮ!
ಈ ಸಂಬಂಧ ಮಾತನಾಡಿದ ಅವರು,ಪ್ರಜ್ವಲ್ ರೇವಣ್ಣ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪರೋಕ್ಷವಾಗಿ ಸಿದ್ದರಾಮಯ್ಯ ಪುತ್ರನ ವಿಚಾರ ಕೆದಕಿದ್ದಾರೆ
ಅಂದು ಸಿದ್ದರಾಮಯ್ಯ ಕುಟುಂಬದ ಮಾನ ಉಳಿಸಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಂದಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್. ಆದರೆ ಈಗ ಪ್ರಜ್ವಲ್ ಪ್ರಕರಣದಲ್ಲಿ ಮೋದಿ ಹೆಸರನ್ನು ಉಲ್ಲೇಖ ಮಾಡುತ್ತಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಈ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಕುಮಾರಸ್ವಾಮಿ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ