ಪ್ರಧಾನಿ ನರೇಂದ್ರ ಮೋದಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ:ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಎಷ್ಟೇ ಟೀಕೆ ಮಾಡಿದರೂ ಅವರು ನೀಲಕಂಠನಂತೆ ವಿಷ ನುಂಗಿ ಅಮೃತ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಶಾಸಕ ಸಿದ್ದು ಸವದಿ ಆಗ್ರಹ! ಲೋಕಸಭೆಯಲ್ಲಿ ಇಂದು ಕೇಂದ್ರದ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಳೆದ … Continue reading ಪ್ರಧಾನಿ ನರೇಂದ್ರ ಮೋದಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ:ಬಸವರಾಜ ಬೊಮ್ಮಾಯಿ