Breaking: ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಭೇಟಿ – ಕೆಲವೆಡೆ ಸಂಚಾರ ವ್ಯತ್ಯಯ!

ಬೆಂಗಳೂರು:– 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್​ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಬಿಗಿ ಪೊಲೀಸ್​ ಬಂದೂಬಸ್ತ್ ಮಾಡಲಾಗಿದೆ. ರಾಜ್ಯ ಸರ್ಕಾರದ ಪತನದ ಬಗ್ಗೆ ನನ್ನನ್ನು ಕೇಳಿ ಎಂದ ಹೆಚ್ ಡಿ ದೇವೇಗೌಡರು! ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನಲೆ ಅರಮನೆ ಸುತ್ತಲೂ ಹದ್ದಿನ ಕಣ್ಣು ಇಡಲಾಗಿದ್ದು, ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಜೊತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತರಾದ … Continue reading Breaking: ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಭೇಟಿ – ಕೆಲವೆಡೆ ಸಂಚಾರ ವ್ಯತ್ಯಯ!