ಪ್ರಧಾನಿ ಪದಗ್ರಹಣ.. ಸಂಭ್ರಮದಲ್ಲಿದ್ದ ಇಬ್ಬರಿಗೆ ಚಾಕು ಇರಿತ…

ದಕ್ಷಿಣ ಕನ್ನಡ:- ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ ಹಿನ್ನೆಲೆ ನಿನ್ನೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು (BJP Workers), ಮೈತ್ರಿ ಪಕ್ಷಗಳ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದರು. ಈ ವೇಳೆ ರಸ್ತೆ ಮೇಲೆ ನಿಂತಿದ್ದ ಇಬ್ಬರಿಗೆ ಚೂರಿ ಇರಿಯಲಾಗಿದೆ. ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ HDK: ಶುಭಾಶಯ ತಿಳಿಸಿದ ಪರಿಷತ್ ಸದಸ್ಯ TA … Continue reading ಪ್ರಧಾನಿ ಪದಗ್ರಹಣ.. ಸಂಭ್ರಮದಲ್ಲಿದ್ದ ಇಬ್ಬರಿಗೆ ಚಾಕು ಇರಿತ…