ದೋಸ್ತಿಗಳ ಪಾದಯಾತ್ರೆಯಲ್ಲಿ ಕಾಣಿಕೊಳ್ಳದ ಪ್ರೀತಂ ಗೌಡ: HDK ಷರತ್ತು ಪಾಲಿಸಿದ BJP

ಬೆಂಗಳೂರು: ಮುಡಾ ಹಗರಣದಲ್ಲಿ  ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು (BJP_JDS) ಮೈಸೂರು ಚಲೋ (Mysuru Chalo) ಆರಂಭಿಸಿದ್ದಾರೆ. MUDA Scam: ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಿದ್ದು ವಿರುದ್ಧ BSY ಗರಂ ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಪಾದಯಾತ್ರೆಗೆ ಚಾಲನೆ … Continue reading ದೋಸ್ತಿಗಳ ಪಾದಯಾತ್ರೆಯಲ್ಲಿ ಕಾಣಿಕೊಳ್ಳದ ಪ್ರೀತಂ ಗೌಡ: HDK ಷರತ್ತು ಪಾಲಿಸಿದ BJP