Prof Mahesh Chandra Guru: ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಹೃದಯಾಘಾತದಿಂದ ನಿಧನ!
ಮೈಸೂರು: ಪ್ರಗತಿಪರ ಚಿಂತಕ, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರ ಗುರು (68) ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. Benefits Of Ajwain: ಓಂ ಕಾಳು ಅಂದ್ರೆ ಮೂಗು ಮುರಿತೀರಾ? ಅದರ ಪ್ರಯೋಜನಗಳು ಎಷ್ಟಿದೆ ಗೊತ್ತಾ..? ಹೈದರಾಬಾದ್ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ ಮಹೇಶ್ ಚಂದ್ರ ಗುರು ನಂತರ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜರ್ನಲಿಸಂ ಪ್ರಾಧ್ಯಾಪಕರಾಗಿ … Continue reading Prof Mahesh Chandra Guru: ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಹೃದಯಾಘಾತದಿಂದ ನಿಧನ!
Copy and paste this URL into your WordPress site to embed
Copy and paste this code into your site to embed