ಮಾನವ ಜೀವಕ್ಕೆ ಅಪಾಯಕಾರಿ ಶ್ವಾನಗಳ ಸಾಕಾಣಿಕೆಗೆ ನಿಷೇಧ – ಕೇಂದ್ರದ ಆದೇಶ ರದ್ದುಗೊಳಿಸಿದ ಕೋರ್ಟ್!

ಬೆಂಗಳೂರು:- ಮಾನವ ಜೀವಕ್ಕೆ ಅಪಾಯಕಾರಿ ಶ್ವಾನಗಳ ಸಾಕಾಣಿಕೆಗೆ ನಿಷೇಧ ಹೇರಿದ್ದ ಕೇಂದ್ರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ‌ ಸಂಘಟನೆಯೊಂದಿಗೆ ಸಮಾಲೋಚಿಸಬೇಕು ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಭಯದ ವಾತಾವರಣವಿದೆ – ಸಿ ಎನ್ ಮಂಜುನಾಥ್! ಕೆಲ ಶ್ವಾನ ತಳಿ ನಿಷೇಧಿಸಿ ಕೇಂದ್ರ ಸರ್ಕಾರ ಹೊಡಸಿದ್ದ ಸುತ್ತೋಲೆ ಪ್ರಶ್ನಿಸಿ ಕಿಂಗ್ ಸಾಲೊಮನ್ ಡೇವಿಡ್ ಮತ್ತಿತರರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರದ … Continue reading ಮಾನವ ಜೀವಕ್ಕೆ ಅಪಾಯಕಾರಿ ಶ್ವಾನಗಳ ಸಾಕಾಣಿಕೆಗೆ ನಿಷೇಧ – ಕೇಂದ್ರದ ಆದೇಶ ರದ್ದುಗೊಳಿಸಿದ ಕೋರ್ಟ್!