Facebook Twitter Instagram YouTube
    ಕನ್ನಡ English తెలుగు
    Wednesday, November 29
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    2 ತಿಂಗಳಲ್ಲಿ ರೌಡಿ ಶೀಟ‌ರ್ ಪಟ್ಟದಿಂದ ಮುಕ್ತಿಯ ಭರವಸೆ: Dysp ಪಿ.ರವಿ

    AIN AuthorBy AIN AuthorNovember 20, 2023
    Share
    Facebook Twitter LinkedIn Pinterest Email

    ಬೆಂಗಳೂರು:  ರೌಡಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣ ತ್ಯಜಿಸಬೇಕು ಎಂದು ಡಿವೈಎಸ್‌ಪಿ ಪಿ.ರವಿ ಹೇಳಿದರು.

    ನಗರದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರೌಡಿ ಶೀಟರ್‌ಗಳ ಪರೇಡ್‌ನಲ್ಲಿ ಎಚ್ಚರಿಕೆ ನೀಡಿದರು. ರೌಡಿಸಂ ಜೀವನವನ್ನು ಹಾಳು ಮಾಡುವುದಲ್ಲದೆ, ಜೀವನ ಪರ್ಯಂತ ರೌಡಿಶೀಟರ್ ಪಟ್ಟಕಟ್ಟಿಕೊಂಡು ಬದುಕಬೇಕಾಗುತ್ತದೆ. ಆದರೆ, ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ, ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬಹುದು, ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು, ಹೀಗೆ ಮುಂದುವರೆದರೆ, ಜಿಲ್ಲೆಯಿಂದಲೇ ಗಡಿಪಾರು ಮಾಡಲಾಗುವುದು.

    Demo

    Cauvery Water Problem: ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಅಸಾಧ್ಯ!

    ಹತ್ತು ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ, ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಸ್ಥರು ಗೌರವ ನೀಡುವಷ್ಟು, ರೀತಿಯಲ್ಲಿಯಾದರೂ ಜೀವನ ಮಾಡಿ, ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬ‌ರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ, ಮಾದರಿ ಜೀವನ ನಡೆಸಿದರೆ, ರೌಡಿಶೀಟರ್ ಬಂದ್ ಮಾಡಲಾಗುವುದು ಎಂದರು.

    ಗ್ರಾಮಾಂತರ ಠಾಣಾ ಇನ್ಸೆಕ್ಟರ್ ಮುನಿಕೃಷ್ಣ ಮಾತನಾಡಿ, 6 ತಿಂಗಳಲ್ಲಿ 78 ಮಂದಿ ರೌಡಿ ಶೀಟರ್‌ಗಳಲ್ಲಿ 34 ಮಂದಿಗೆ ರೌಡಿ ಪಟ್ಟದಿಂದ ಬಿಡುಗಡೆಗೊಳಿಸಲಾಗಿದೆ. ಉಳಿದ 44 ಮಂದಿಯ ಜೀವನ ಶೈಲಿಯಾ ಪರಾಮರ್ಶೆ ಮಾಡಲಾಗುತ್ತಿದೆ. ರೌಡಿ ಶೀಟರ್‌ಗಳ ಜೀವನ ಶೈಲಿ ಸರಿ ಹೋದರೆ, ಕೇವಲ 2 ತಿಂಗಳಲ್ಲಿ ರೌಡಿ ಶೀಟರ್ ಪಟ್ಟದಿಂದ ಮುಕ್ತಿ ಕಾಣಿಸಲಾಗುವುದು. ಮುಂದುವರೆದರೆ ಮತ್ತೊಂದು ಕೇಸ್ ಓಪನ್ ಆಗುತ್ತದೆ. 2-3 ತಿಂಗಳಿಗೆ ಒಮ್ಮೆ ಪರಾಮರ್ಶೆ ಮಾಡಲಾಗುವುದು ಎಂದರು.


    Share. Facebook Twitter LinkedIn Email WhatsApp

    Related Posts

    ಮಂತ್ರಿಗಳು ಮಾತ್ರವಲ್ಲ ಅವರ ಪಿಎಗಳೂ ಕೂಡ ಓಪನ್ ಆಗಿ ದಂಧೆ ಮಾಡ್ತಿದ್ದಾರೆ: ಆರ್. ಅಶೋಕ್

    November 29, 2023

    ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಎದ್ದು ಕಾಣುತ್ತಿದೆ: ಬಿ.ಎಸ್.ಯಡಿಯೂರಪ್ಪ

    November 29, 2023

    DK Shivkumar: ರೇಡ್ ಮಾಡಿ ನನಗೆ ಕೊಡಬಾರದ ನೋವು ಕೊಟ್ಟಿದ್ದಾರೆ: ಡಿಕೆಶಿ ಬೇಸರ!

    November 29, 2023

    3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ

    November 29, 2023

    Shakthi Scheme Effect: ಉಚಿತ ಬಸ್ ಸೇವೆಯಿಂದ ಮಹಿಳೆಯರಿಂದ ದುರುಪಯೋಗ: ಸರ್ಕಾರ ಇದನ್ನ ಗಮನಿಸುತ್ತಿಲ್ವಾ?

    November 29, 2023

    ನಾನೇನೂ ತಪ್ಪು ಮಾಡಿಲ್ಲ, ಜನರಿದ್ದಾರೆ, ದೇವರಿದ್ದಾನೆ: ಹೈಕೋರ್ಟ್ ಆದೇಶದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

    November 29, 2023

    ನಾಡದೇವತೆ ಚಾಮುಂಡೇಶ್ವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ವೈಯಕ್ತಿಕವಾಗಿ ಅರ್ಪಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

    November 29, 2023

    ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ 

    November 29, 2023

    Warning: ರಾಜ್ಯದಲ್ಲಿ ಭ್ರೂಣ ಹತ್ಯೆ ವಿಚಾರ: ಪೊಲೀಸ್ ಆಯುಕ್ತ ಬಿ.ದಯಾನಂದ್ ನೀಡಿದ ಎಚ್ಚರಿಕೆ ಏನು?

    November 29, 2023

    Arrest: ರಾಕ್​ಲೈನ್​ ವೆಂಕಟೇಶ್​ ತಮ್ಮನ ಮನೆಯಲ್ಲಿ ಕಳ್ಳತನ: ಖತರ್ನಾಕ್ ನೇಪಾಳಿ ಗ್ಯಾಂಗ್ ಅರೆಸ್ಟ್!

    November 29, 2023

    Rain Alert: ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಭಾರೀ ಮಳೆ: ಹೈ ಅಲರ್ಟ್

    November 29, 2023

    MB Patil: ಶಾಸಕ ಬಿಆರ್ ಪಾಟೀಲ್ ಪತ್ರದ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಹೇಳಿದ್ದೇನು?

    November 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.