ಆಸ್ತಿ ವಿವಾದ: ನಡುರಸ್ತೆಯಲ್ಲೇ ಮಹಿಳೆಗೆ ಥಳಿಸಿದ ಗಂಡಸರು!?

ಕೋಲ್ಕತ್ತ:- ಆಸ್ತಿ ವಿವಾದ ಹಿನ್ನೆಲೆ ನಡು ರಸ್ತೆಯಲ್ಲೇ ಮಹಿಳೆಗೆ ಕೋಲಿನಿಂದ ಗಂಡಸರ ಗುಂಪೊಂದು ಥಳಿಸಿದ ಘಟನೆ ಜರುಗಿದೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ ಎಂಬಂತಾಗಿದ್ದು, ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಬೆನ್ನಲ್ಲೇ ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರ ಹಾಕಿದ್ದಾರೆ. BJP ಶಾಸಕ ಮುನಿರತ್ನಗೆ ಜೈಲೋ, ಬೇಲೋ: ಜಾಮೀನು ಭವಿಷ್ಯ ಇಂದೇ ನಿರ್ಧಾರ! ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಘಟನೆ ಜರುಗಿದೆ. ವೈರಲ್ ವಿಡಿಯೋದಲ್ಲಿ ಪುರುಷರು ಮಹಿಳೆಯನ್ನು ರಸ್ತೆಗೆ ಎಳೆದು ದೊಣ್ಣೆಯಿಂದ ಥಳಿಸಿದ್ದಾರೆ. … Continue reading ಆಸ್ತಿ ವಿವಾದ: ನಡುರಸ್ತೆಯಲ್ಲೇ ಮಹಿಳೆಗೆ ಥಳಿಸಿದ ಗಂಡಸರು!?