ಸಿಎಂ ಗೆ ಪ್ರಾಸಿಕ್ಯೂಷನ್ ಟೆನ್ಷನ್: ಹೈಕೋರ್ಟ್ ನಲ್ಲಿ ನಾಳೆ ವಿಚಾರಣೆ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತವಾಗಿದ್ದು, ನಾಳೆ ತೀರ್ಪು ಹೊರ ಬೀಳಲಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದ್ದು, ಎಲ್ಲರ ಚಿತ್ತ ಹೈಕೋರ್ಟ್​​ನತ್ತ ನೆಟ್ಟಿದೆ. Chikkamagaluru Power Cut: ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ನಾಳೆ … Continue reading ಸಿಎಂ ಗೆ ಪ್ರಾಸಿಕ್ಯೂಷನ್ ಟೆನ್ಷನ್: ಹೈಕೋರ್ಟ್ ನಲ್ಲಿ ನಾಳೆ ವಿಚಾರಣೆ!