ಓಜೋನ್ ಪದರದ ರಕ್ಷಣೆ ನಮ್ಮೆಲ್ಲರ ಹೊಣೆ: ಓಜೋನ್ ಪದರ ರಕ್ಷಿಸಿ ಜಿಲ್ಲಾ ಪರಿಸರ ಅಧಿಕಾರಿ ಮಂಜುನಾಥ್ ಮನವಿ!

ರಾಮನಗರ:– ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಅಂಥೇಮ್ ಬಯೋ ಸೈನ್ಸಸ್ ಕಾರ್ಖಾನೆಯ ಸಭಾಂಗಣದಲ್ಲಿ ಜಿಲ್ಲಾ ಪರಿಸರ ಇಲಾಖೆ ಮತ್ತು ಅಂಥೇಮ್ ಬಯೋ ಸೈನ್ಸಸ್ ಕಾರ್ಖಾನೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಓಜೋನ್ ದಿನಾಚರಣೆ ಪ್ರಯುಕ್ತ ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಎಲ್ಲಾ ಕಾರ್ಖಾನೆಗಳ ಪ್ರತಿನಿಧಿಗಳಿಗೆ ನಡೆದ ಓಜೋನ್ ಪದರ ರಕ್ಷಣೆ ಕುರಿತು ನಡೆದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಪರಿಸರ ಅಧಿಕಾರಿ ಮಂಜುನಾಥ್ ರವರು. Hubballi:ಅನ್ನದಾತನ ಸಂಕಷ್ಟಗಳಿಗೆ ಸರಕಾರ ಸ್ಪಂದಿಸಬೇಕು: ಬಸನಗೌಡ್ರ ಮನವಿ! ಓಜೋನ್ ಪದರವು ಭೂಮಿಯ ಮೇಲ್ಮೈಯಲ್ಲಿ ಇಲ್ಲದಿದ್ದರೆ … Continue reading ಓಜೋನ್ ಪದರದ ರಕ್ಷಣೆ ನಮ್ಮೆಲ್ಲರ ಹೊಣೆ: ಓಜೋನ್ ಪದರ ರಕ್ಷಿಸಿ ಜಿಲ್ಲಾ ಪರಿಸರ ಅಧಿಕಾರಿ ಮಂಜುನಾಥ್ ಮನವಿ!