Hubballi: ಮೂಲಭೂತ ಸೌಕರ್ಯಕ್ಕಾಗಿ ಆಗ್ರಹ.. ಗ್ರಾಮಸ್ಥರಿಂದ ಗ್ರಾಪಂ ಕಚೇರಿಗೆ ಮುತ್ತಿಗೆ!
ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಪಂಚಾಯಿತಿ ಗ್ರಾಮಸ್ಥರಿಂದ ಮೂಲಭೂತ ಸೌಕರ್ಯಗಳಾದ ವಿದ್ಯುತ್ ದೀಪದ ಸಂಪರ್ಕ ಸ್ವಚ್ಛತೆ ನೀರು ಸರಬರಾಜು ಆಗುತ್ತಿಲ್ಲ. ಕಳೆದ ವರ್ಷದಿಂದ ತಾಲೂಕಿಗೆ ಬರಗಾಲ ಆವರಿಸಿದ್ದು ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ ಪ್ರತಿ ಸಾರಿ ಸಂಬಂಧಪಟ್ಟ ತಾಲೂಕಿನ ಅಧಿಕಾರಿಗಳ ಗಮನಕ್ಕೆ ತಂದರು ಕ್ರಮ ಕೈಗೊಂಡಿಲ್ಲ ಜಿಲ್ಲಾಧಿಕಾರಿ ಬರಗಾಲದ ಸಂದರ್ಭದಲ್ಲಿ ತಾಲೂಕಿಗೆ ಬಂದಾಗ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಬರಗಾಲದ ಪರಿಸ್ಥಿತಿ … Continue reading Hubballi: ಮೂಲಭೂತ ಸೌಕರ್ಯಕ್ಕಾಗಿ ಆಗ್ರಹ.. ಗ್ರಾಮಸ್ಥರಿಂದ ಗ್ರಾಪಂ ಕಚೇರಿಗೆ ಮುತ್ತಿಗೆ!
Copy and paste this URL into your WordPress site to embed
Copy and paste this code into your site to embed