ಬಾಗಲಕೋಟೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಿಕ್ಷಕರಿಂದ ಪ್ರತಿಭಟನೆ!

ಬಾಗಲಕೋಟೆ :- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಿಕ್ಷಕರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. Itching Problem: ದೇಹದಲ್ಲಿ ಉಂಟಾಗುವ ತುರಿಕೆಯಿಂದ ಚಿಂತೆಯೇ? ಡೋಂಟ್ ವರಿ ಈ ಮನೆಮದ್ದುಗಳನ್ನು ಬಳಸಿ ನೋಡಿ! ನಂತರ ಶಿಕ್ಷಕರು ಬಸವರಾಜ ಪಿ. ಬಾಗೇನವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸರ್ಕಾರ ಕೂಡಲೇ 2017 ವೃಂದ ಮತ್ತು ನೇಮಕಾತಿಯಲ್ಲಿ 2016ಕ್ಕಿಂತ ಮೊದಲ ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು. ಪ್ರಾಥಮಿಕ ಶಾಲಾ … Continue reading ಬಾಗಲಕೋಟೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಿಕ್ಷಕರಿಂದ ಪ್ರತಿಭಟನೆ!