ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅಸ್ತ್ರ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ಶೋಷಿತ ಸಮಾಜ ಒಕ್ಕೂಟದಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಮೌನ ಪ್ರತಿಭಟನೆ ನಡೆಸುತ್ತಿದ್ದು ಶೋಷಿತ ಸಮುದಾಯದ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಪ್ರತಿಭಟನೆ
ಸಾಮಾಜಿಕ ಹೋರಾಟಗಾರ ಮಾವಳ್ಳಿ ಶಂಕರ್ , ಮಾಜಿ ಮೇಯರ್ ವೆಂಕಟೇಶ್ ಮೂರ್ತಿ , ಅನಂತ್ ನಾಯಕ್ , ಮಡಿವಾಳ ಸಂಘಟದ ಅಧ್ಯಕ್ಷ ನಂಜಪ್ಪ ಸೇರಿ ಇತ್ತರರು ಪ್ರತಿಭಟನೆಯಲ್ಲಿ ಭಾಗಿ