Hubballi: ಮನೆಗಳ ಕಾಮಗಾರಿ ಬೇಗನೇ ಮುಗಿಸಲು ಆಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ನಗರದ ಮಂಟೂರು ರಸ್ತೆಯಲ್ಲಿ ಪೌರಕಾರ್ಮಿಕರಿಗಾಗಿ ಗೃಹಭಾಗ್ಯ ಯೋಜನೆಯಡಿಯಲ್ಲಿ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿಯನ್ನು ಬೇಗನೆ ಮುಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪೌರಕಾರ್ಮಿಕರ ಸಂಘದ ಆಶ್ರಯದಲ್ಲಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿ, ಪಾಲಿಕೆ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. ಚರ್ಮದ ಆರೈಕೆಗಾಗಿ ನೇರಳೆ ಹಣ್ಣು ಎಷ್ಟು ಒಳ್ಳೆಯದು ಗೊತ್ತಾ!?.. ಮನೆಗಳ ನಿರ್ಮಾಣ ಕಾಮಗಾರಿ ಆಮೆವೇಗದಲ್ಲಿ ನಡೆಯುತ್ತಿದೆ. ರಸ್ತೆ, ಒಳಚರಂಡಿ ಸೌಲಭ್ಯ ಕಲ್ಪಿಸಿಲ್ಲ. ಕೂಡಲೇ ಕಾಮಗಾರಿಯನ್ನು ಬೇಗ ಮುಗಿಸಿ, ಅರ್ಹರಿಗೆ ಹಂಚಿಕೆ ಮಾಡಬೇಕು … Continue reading Hubballi: ಮನೆಗಳ ಕಾಮಗಾರಿ ಬೇಗನೇ ಮುಗಿಸಲು ಆಗ್ರಹಿಸಿ ಪ್ರತಿಭಟನೆ..!