Gadaga: ಇಂಧನ ಬೆಲೆ ಏರಿಕೆ ಹಿಂಪಡೆಯುವಂತೆ ಜೆಡಿಎಸ್ ನಿಂದ ಪ್ರತಿಭಟನೆ..!
ಗದಗ:- ಇಂಧನ ಬೆಲೆ ಏರಿಕೆ ಹಿಂಪಡೆಯುವಂತೆ ಗದಗ ಜಿಲ್ಲಾ ಜೆಡಿಎಸ್ ನಿಂದ ಪ್ರತಿಭಟನೆ ನಡೆದಿದೆ. ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ. ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..?..ಎಕ್ಸ್ ಕ್ಲೂಸಿವ್ ಮಾಹಿತಿ ಇಲ್ಲಿದೆ! ಮಾಜಿ ಸಚಿವ ಅಲ್ಕೋಡ್ ಹನುಮಂತಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಗ್ಯಾರಂಟಿಗಾಗಿ ಇಂಧನ ದರ ಹೆಚ್ಚಳ ಮಾಡಿದ್ದಾರೆ. ಕೂಡಲೇ ಇಂಧನ ದರ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಿದ್ದು, ರಾಜ್ಯ ಸರ್ಕಾರದ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲಾಧಿಕಾರಿಗಳ … Continue reading Gadaga: ಇಂಧನ ಬೆಲೆ ಏರಿಕೆ ಹಿಂಪಡೆಯುವಂತೆ ಜೆಡಿಎಸ್ ನಿಂದ ಪ್ರತಿಭಟನೆ..!
Copy and paste this URL into your WordPress site to embed
Copy and paste this code into your site to embed