ಕಲಘಟಗಿ ಪಟ್ಟಣ ಪಂ.ಮುಖ್ಯ ಅಧಿಕಾರಿ ವಿರುದ್ಧ ಧಾರವಾಡದಲ್ಲಿ ಪ್ರೊಟೆಸ್ಟ್!

ಧಾರವಾಡ:- ಜಿಲ್ಲೆಯ ಕಲಘಟಗಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ದಾನೇಶ್ವರಿ ಪಾಟೀಲರು ದಲಿತರನ್ನು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಕೂಡಲೇ ವಜಾ ಮಾಡಬೇಕು ಎಂದು ಅಗ್ರಹಿಸಿ, ಧಾರವಾಡದಲ್ಲಿ ದಲಿತ ಸಂಘಟನೆಯ ಪದಾಧಿಕಾರಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ‌ಆಕ್ರೋಶ ಹೊರಹಾಕಿದ್ದರು. Hubballi:ಸಂಸ್ಕಾರ ಶಾಲೆಯ ಯುಕೆಜಿ ಮಕ್ಕಳ ಬಿಳ್ಕೋಡುಗೆ ಸಮಾರಂಭ! ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ದಾನೇಶ್ವರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ … Continue reading ಕಲಘಟಗಿ ಪಟ್ಟಣ ಪಂ.ಮುಖ್ಯ ಅಧಿಕಾರಿ ವಿರುದ್ಧ ಧಾರವಾಡದಲ್ಲಿ ಪ್ರೊಟೆಸ್ಟ್!