ಒಳ ಮೀಸಲಾತಿಗೆ ಜಾರಿಗೆ ಆಗ್ರಹಿಸಿ ಗದಗದಲ್ಲಿ ಪ್ರತಿಭಟನೆ!

ಗದಗ:- ಒಳ ಮೀಸಲಾತಿಗೆ ಜಾರಿಗೆ ಒತ್ತಾಯಿಸಿ ಗದಗನಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ವಿಜ್ಞಾನ ಪ್ರಶ್ನೆಪತ್ರಿಕೆ ಸರಳೀಕರಣಗೊಳಿಸುವಂತೆ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಕೆ! ಗದಗ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ ನಡೆಸಲಾಗಿದೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಸಂವಿಧಾನ ಬದ್ದವಾಗಿ ನಮ್ಮ ಮೀಸಲಾತಿ ಹಕ್ಕು ನಮಗೆ ನೀಡಿ ಎಂದು ಆಗ್ರಹಿಸಿದ್ದಾರೆ. ಒಳ ಮೀಸಲಾತಿ ಜಾರಿ ಮಾಡದಿದ್ದರೆ ಮತ್ತೆ … Continue reading ಒಳ ಮೀಸಲಾತಿಗೆ ಜಾರಿಗೆ ಆಗ್ರಹಿಸಿ ಗದಗದಲ್ಲಿ ಪ್ರತಿಭಟನೆ!