Gadaga: ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಮುಂಡರಗಿಯಲ್ಲಿ ಪ್ರತಿಭಟನೆ!

ಗದಗ: ಹುಬ್ಬಳ್ಳಿ ನಗರದ ವೀರಾಪುರ್ ಓಣಿಯ ಅಂಜಲಿ ಅಂಬಿಗೇರ್ ಹತ್ಯೆಯನ್ನು ಖಂಡಿಸಿ ಹತ್ಯೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಮುಂಡರಗಿ ತಾಲೂಕ ನಿಜಶರಣ ಅಂಬಿಗರ ಚೌಡಯ್ಯನವರ ವಿವಿಧೋದ್ದೇಶಗಳ ಸೇವಾ ಟ್ರಸ್ಟ್ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ಮಾಡುವ ಮೂಲಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. Gruhakshmi Yojane: ಬಿಗ್ ಶಾಕಿಂಗ್ ನ್ಯೂಸ್.. ಇನ್ನೂ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ! ಈ ಬೆಳೆ ಮಾತನಾಡಿದ ಮುಖಂಡರು ಹುಬ್ಬಳ್ಳಿಯ ನೇಹಾ ಹಿರೇಮಠ ಬರ್ಬರ ಹತ್ಯೆ ಮಾಸುವ ಮುನ್ನವೇ … Continue reading Gadaga: ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಮುಂಡರಗಿಯಲ್ಲಿ ಪ್ರತಿಭಟನೆ!