ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಪ್ರತಿಭಟನೆ ; ಕೊಲ್ಲಾಪುರ ಬಸ್ ಸಂಚಾರ ಸ್ಥಗಿತ
ಬೆಳಗಾವಿ : ಮರಾಠಿ ಮಾತನಾಡದ್ದಕ್ಕೆ ಸಾರಿಗೆ ಸಂಸ್ಥೆ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರ ನವನಿರ್ಮಾಣ ಸೇನೆ, ಶಿವಸೇನೆ ಕಾರ್ಯಕರ್ತರ ಪುಂಡಾಟ ಕರ್ನಾಟಕದ ಕಡೆಯಿಂದ ಮಹಾರಾಷ್ಟ್ರ ಕ್ಕೆ ಹೋಗುವ ಬಸ್ ಗಳ ಸಂಚಾರ ಸ್ಥಗಿತಗೊಂಡಿದ್ದು, ಕಾಗವಾಡ – ಮೀರಜ್ ಹಾಗೂ ಚಿಕ್ಕೋಡಿ – ಇಚಲಕರಂಜಿ ಬಸ್ ಸಂಚಾರ ಯಥಾ ಸ್ಥಿತಿ ಸಂಚಾರ ಪ್ರಾರಂಭವಾಗಿದೆ. ಮಹಾರಾಷ್ಟ್ರ- ಕರ್ನಾಟಕ ಬಸ್ ಸಂಚಾರ … Continue reading ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಪ್ರತಿಭಟನೆ ; ಕೊಲ್ಲಾಪುರ ಬಸ್ ಸಂಚಾರ ಸ್ಥಗಿತ
Copy and paste this URL into your WordPress site to embed
Copy and paste this code into your site to embed