ಕಲಘಟಗಿ: ಅವೈಜ್ಞಾನಿಕ ಒಳ ಮೀಸಲಾತಿ ಜಾರಿಗೆ ತರಲು ಹೊರಟಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಬಂಜಾರ, ಭೋವಿ, ವಡ್ಡರ, ಕೊರಚ, ಕೊರಮ ಮೀಸಲಾತಿ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ ಅ. 25ರಂದು ಬೆಳಗ್ಗೆ 11ಕ್ಕೆ ಧಾರವಾಡ ಜುಬಿಲಿ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು.
DRDO CAIR Recruitment: ಎಂಜಿನಿಯರಿಂಗ್ ಮುಗಿಸಿದ್ರೂ ಕೆಲಸ ಸಿಗ್ತಿಲ್ವಾ.? ಇಲ್ಲಿದೆ ನೋಡಿ ಜಾಬ್ ಆಫರ್
ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಮಂಗಲಪ್ಪ ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಮಾರುತಿ ಲಮಾಣಿ