ಪುಲ್ವಾಮ ದಾಳಿ ಮಾಡಿಸಿದ್ದು ಬಿಜೆಪಿ, ಸರ್ಜಿಕಲ್ ಸ್ಟ್ರೈಕ್ ನಾಟಕ – ಗುಬ್ಬಿ ಶ್ರೀನಿವಾಸ್!

ತುಮಕೂರು:– ಪುಲ್ವಾಮ ದಾಳಿ ಮಾಡಿಸಿದ್ದು ಬಿಜೆಪಿ ಎಂದು ಶಾಸಕ ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರೇ ಪುಲ್ವಾಮ ದಾಳಿ ಮಾಡಿಸಿ ತಮ್ಮ ಅಧಿಕಾರದ ಗದ್ದುಗೆಯನ್ನು ಏರಿದ್ದಾರೆ . ಎಂದು ಸ್ಪೋಟಕ ಮಾಹಿತಿಯನ್ನು ನೀಡಿದ್ದಾರೆ. IPL 2024:ಗೆಲ್ಲುವ ಪಂದ್ಯ ಕೈಚೆಲ್ಲಿದ ಗುಜರಾತ್ – ಪಂಜಾಬ್ ಗೆ 3 ವಿಕೆಟ್ ರೋಚಕ ಗೆಲುವು ! ಇನ್ನು ಬಿಜೆಪಿಯವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿ ರಾಮನ … Continue reading ಪುಲ್ವಾಮ ದಾಳಿ ಮಾಡಿಸಿದ್ದು ಬಿಜೆಪಿ, ಸರ್ಜಿಕಲ್ ಸ್ಟ್ರೈಕ್ ನಾಟಕ – ಗುಬ್ಬಿ ಶ್ರೀನಿವಾಸ್!