Facebook Twitter Instagram YouTube
    ಕನ್ನಡ English తెలుగు
    Tuesday, October 3
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಮಾದೇವನಿಗೆ ಕುಂಬಳಕಾಯಿ: ಪೋಸ್ಟ್ ಪ್ರೊಡಕ್ಷನ್ ನಲ್ಲಿ ಮರಿ ಟೈಗರ್ ಸಿನಿಮಾ

    AIN AuthorBy AIN AuthorSeptember 17, 2023
    Share
    Facebook Twitter LinkedIn Pinterest Email

    ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಮಾದೇವ. ಖಾಕಿ ಚಿತ್ರದ ಮೂಲಕ ಚೊಚ್ಚಲ ನಿರ್ದೇಶಕನಾಗಿ ಗುರುತಿಕೊಂಡ ನವೀನ್ ರೆಡ್ಡಿ ಮಾದೇವ ಸಿನಿಮಾದ ಸಾರಥಿ. ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಮಾದೇವ ಸಿನಿಮಾದ ಚಿತ್ರೀಕರಣ ಮುಗಿಸಿ ಕುಂಬಳಕಾಯಿ  ಹೊಡೆಯಲಾಗಿದೆ. ಕನಕಪುರ, ಚನ್ನಪಟ್ಟಣ, ಶಿವಮೊಗ್ಗ, ರಾಮೋಜಿ ಫಿಲ್ಮಂಸಿಟಿ, ಹೆಸರಘಟ್ಟ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

    Demo

    ನೈಜ ಘಟನೆಗಳಿಂದ ಸ್ಪೂರ್ತಿ ಪಡೆದ ಈ ಸಿನಿಮಾದ ಕಥೆಯು 1965, 1980 ಮತ್ತು 1999ರ ಕಾಲಘಟ್ಟದಲ್ಲಿ ನಡೆಯಲಿದೆ. ಹಿಂದೆಂದೂ ಕಂಡಿರದಂತಹ ಲುಕ್‌ನಲ್ಲಿ ವಿನೋದ್ ಪ್ರಭಾಕರ್ ಕಾಣಿಸಿಕೊಳ್ಳಲಿದ್ದಾರಂತೆ. ಖಳನಾಯಕನಾಗಿ ಶ್ರೀನಗರಕಿಟ್ಟಿ, ಶ್ರುತಿ ಮತ್ತು ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ರಾಬರ್ಟ್‌’ ಸಿನಿಮಾದಲ್ಲಿ ರಾಘವ್‌ ಮತ್ತು ತನು ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದ್ದ ವಿನೋದ್‌ ಪ್ರಭಾಕರ್‌ ಮತ್ತು ಸೋನಲ್‌ ಮೊಂಥೆರೋ ‘ಮಾದೇವ’ ಚಿತ್ರದಲ್ಲೂ ಜೋಡಿಯಾಗಿ ಅಭಿನಯಿಸಿದ್ದಾರೆ.

    ಬಾಹುಬಲಿ, ಆರ್‌ಆರ್‌ಆರ್ ಸಿನಿಮಾಗಳ ಛಾಯಾಗ್ರಾಹಕ ಸೆಂಥಿಲ್‌ ಕುಮಾರ್ ಬಳಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಾಲಕೃಷ್ಣ ತೋಟ ‘ಮಾದೇವ’ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ರಾಧಾಕೃಷ್ಣ ಬ್ಯಾನರ್ ನಡಿ ಆರ್ ಆರ್ ಕೇಶವ ದೇವಸಂದ್ರ ಚಿತ್ರಕ್ಕೆ ಹಣ ಹಾಕಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    Mafia movie; ಮಾಫಿಯಾ ಚಿತ್ರದ ಡಬ್ಬಿಂಗ್ ಮುಕ್ತಾಯ

    October 2, 2023

    Video: ಧ್ರುವ ‘ಕಣ್ಮಣಿ’ಗೆ ರಾಯನ್ ಸರ್ಜಾ ಮುದ್ದು ಮಾಡಿದ್ದೇಗೆ? : ಸೋ ಕ್ಯೂಟ್​ ಎಂದ ಚಿರು ಪುತ್ರ

    October 2, 2023

    ತುಪ್ಪದ ಬೆಡಗಿ ರಾಗಿಣಿ‌ ಜೊತೆ ಹೆಜ್ಜೆ ಹಾಕಿದ ರಾಜವರ್ಧನ್!

    October 2, 2023

    Cauvery Issue: ಕರ್ನಾಟಕ ನೆಲದಲ್ಲಿ ಹೀಗೆ ಆಗಬಾರದಿತ್ತು: ನಟ ಸಿದ್ದಾರ್ಥ

    October 2, 2023

    ನಟಿ ಮಹಾಲಕ್ಷ್ಮೀ ತಮ್ಮ ಪತಿ, ನಿರ್ಮಾಪಕ ರವೀಂದ್ರ ಬಗ್ಗೆ ಆರೋಪ ಮಾಡಿದ್ಯಾಕೆ?

    October 2, 2023

    ಬ್ರೇಕಪ್ ಬಗ್ಗೆ ಟೀಕೆ ಮಾಡುತ್ತಿದ್ದವರಿಗೆ ವರ್ಷಾ ಕಾವೇರಿ ಹೇಳಿದೇನು?

    October 2, 2023

    ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ

    October 2, 2023

    Hit & Run Case: ನಾಗಭೂಷಣ್ ಮದ್ಯಪಾನ ಮಾಡಿರಲಿಲ್ಲ : ಬ್ಲಡ್‌ ರಿಪೋರ್ಟ್‌ʼನಿಂದಲೂ ಸಾಬೀತು!

    October 2, 2023

    ಚಿತ್ರರಂಗಕ್ಕೆ ‘ಜೋಡಿಹಕ್ಕಿ’ ಸೀರಿಯಲ್ ತಾಂಡವ್ ರಾಮ್ ಎಂಟ್ರಿ!

    October 2, 2023

    ಮಲೆ ಮಹದೇಶ್ವರ ದರ್ಶನ ಪಡೆದ ನಟ ರಾಘವೇಂದ್ರ ರಾಜಕುಮಾರ್ ಕುಟುಂಬ!

    October 2, 2023

    Hit & Run Case: ಅಕ್ಟೋಬರ್ 3ಕ್ಕೆ ವಿಚಾರಣೆಗೆ ಬರುವಂತೆ ನಟ ನಾಗಭೂಷಣ್‌ʼಗೆ ನೋಟಿಸ್!

    October 2, 2023

    Bigg Boss Kannada10: ದೊಡ್ಮನೆ ಆಟಕ್ಕೆ ಎಂಟ್ರಿ ಬಗ್ಗೆ ಮೇಘಾ ಶೆಟ್ಟಿ ಕೊಟ್ಟ ಉತ್ತರವೇನು?

    October 2, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.