ಪುಂಡರ ಅಟ್ಟಹಾಸ: ಬೈಕ್ ವ್ಹೀಲಿಂಗ್ ತಡೆದ ಕಾನ್ಸ್ ಟೇಬಲ್ ಗೆ ಹಲ್ಲೆ!

ಕೊಪ್ಪಳ:- ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಹೊರವಲಯದಲ್ಲಿ ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ ಮೇಲೆ ಪುಂಡರಿಂದ ಹಲ್ಲೆ ಮಾಡಿರುವಂತಹ ಘಟನೆ ಜರುಗಿದೆ. ಇನ್ನೂ ನಾಲ್ಕು ತಿಂಗಳಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್! ಹಲ್ಲೆ ಮಾಡಿದ ರೌಡಿಶೀಟರ್​ ಅರ್ಬಾಜ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಗಂಗಾವತಿ ಹೊರವಲಯದಲ್ಲಿ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆ ಕಾನ್ಸ್​ಟೇಬಲ್ ಬಸವರಾಜುಗೆ ಥಳಿಸಿದ್ದಾರೆ. … Continue reading ಪುಂಡರ ಅಟ್ಟಹಾಸ: ಬೈಕ್ ವ್ಹೀಲಿಂಗ್ ತಡೆದ ಕಾನ್ಸ್ ಟೇಬಲ್ ಗೆ ಹಲ್ಲೆ!