ಬೂದಿಗೆರೆ ಪಂಚಾಯತಿ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಒತ್ತಾಯ: ಉಪವಾಸ ಸತ್ಯಾಗ್ರಹ ಕೈಗೊಂಡ ಯುವಕ!

  ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯ ಮುಂಭಾಗ ಬೂದಿಗೆರೆ ಯುವಕ ಪ್ರತಾಪ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಬೂದಿಗೆರೆ ಗ್ರಾಮ ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಹರಾಜು ಮಾಡಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಬಿಜೆಪಿಯಲ್ಲಿ ಎಲ್ಲಾ ಸರಿ ಹೋದ್ರೆ ಖಂಡಿತ ಮರಳಿ ಪಕ್ಷಕ್ಕೆ ಸೇರುತ್ತೇನೆ: ಈಶ್ವರಪ್ಪ! ಕಳೆದ 20 ವರ್ಷಕ್ಕಿಂತ ಅಧಿಕ ಕಾಲದಿಂದಲೂ ಬೂದಿಗೆರೆ ಗ್ರಾಮ ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆದಿಲ್ಲ ಜೊತೆಗೆ ವಾಣಿಜ್ಯ ಮಳಿಗೆಗಳ … Continue reading ಬೂದಿಗೆರೆ ಪಂಚಾಯತಿ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಒತ್ತಾಯ: ಉಪವಾಸ ಸತ್ಯಾಗ್ರಹ ಕೈಗೊಂಡ ಯುವಕ!