ಎಣ್ಣೆ ಮತ್ತಲ್ಲಿ ಬಿಹಾರಿ ಗೆಳೆಯರ ನಡುವೆ ಕಿರಿಕ್: ಅತಿರೇಕದ ಜಗಳ ಕೊಲೆಯಲ್ಲಿ ಅಂತ್ಯ!

ಬೆಂಗಳೂರು: ಎಣ್ಣೆ ಮತ್ತಲ್ಲಿ ಬಿಹಾರಿ ಗೆಳೆಯರ ನಡುವೆ ಕಿರಿಕ್ ನಡೆದಿದ್ದು ಅತಿರೇಕದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ  ಮೈಕೋ ಲೇಔಟ್ ಬಳಿಯ ಕುಟ್ಟಪ್ಪ ಗಾರ್ಡನ್ ನಲ್ಲಿ ನಡೆದಿದೆ. ಬೆಂಗಳೂರು- ತುಮಕೂರು ರಸ್ತೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋ ಸೇವೆ ಶೀಘ್ರದಲ್ಲೇ ಆರಂಭ ಈ ಮಧ್ಯೆ ಬಿಹಾರಿ ಮೂಲದ ವ್ಯಕ್ತಿ ಭೀಕರ ಹತ್ಯೆ ನಡೆದಿದ್ದಿ ಸಜಿತ್ (34) ಕೊಲೆಯಾದ ದುರ್ದೈವಿಯಾಗಿದ್ದು  ಮೈಕೋ ಲೇಔಟ್ ಬಳಿಯ ಕುಟ್ಟಪ್ಪ ಗಾರ್ಡನ್ ನಲ್ಲಿ ಘಟನೆ ಸಂಭವಿಸಿದೆ. ಇಂಟೀರಿಯರ್ ಡಿಸೈನ್ ಗೋಡೌನ್ ನಲ್ಲಿ … Continue reading ಎಣ್ಣೆ ಮತ್ತಲ್ಲಿ ಬಿಹಾರಿ ಗೆಳೆಯರ ನಡುವೆ ಕಿರಿಕ್: ಅತಿರೇಕದ ಜಗಳ ಕೊಲೆಯಲ್ಲಿ ಅಂತ್ಯ!