Crime News: ಸ್ನೇಹಿತರ ನಡುವೆ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ!

ವಿಜಯನಗರ:- ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಉಂಟಾದ ಜಗಳದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಸಪೇಟೆ ನಗರದ ಸಿದ್ದಲಿಂಗಪ್ಪ ಕ್ರಾಸ ಬಳಿ ಜರುಗಿದೆ. Bengaluru Power Cut: ಬೆಂಗಳೂರಿನ ನಾಗರೀಕರೇ ಗಮನಿಸಿ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್! ಶಾಂತಕುಮಾರ ಎಂಬ 25 ವರ್ಷದ ಯುವಕ ಕೊಲೆಯಾದ ದುರ್ದೈವಿ. ಕ್ಷುಲ್ಲಕ ಕಾರಣಕ್ಕೆ ನಶೆಯಲ್ಲಿ ಮಾತಿಗೆ ಮಾತು ಬೆಳೆದು ಇಬ್ಬರು ಸ್ನೇಹಿತರು ನಡು ರಸ್ತೆಯಲ್ಲಿಯೇ ಬಡಿದಾಡಿಕೊಂಡಿದ್ದಾರೆ. ಬಳಿಕ ಆರೋಪಿ ಹುಲಿಗೇಶ ಎಂಬಾತ ಕೈಯಿಂದ ತೆಲೆಗೆ ಜೋರಾಗಿ ಹೊಡೆದ ಪರಿಣಾಮ … Continue reading Crime News: ಸ್ನೇಹಿತರ ನಡುವೆ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ!