Hubballi: ಚತುಷ್ಪಥ ರಸ್ತೆಗೆ ಶೀಘ್ರ ಭೂಸ್ವಾಧೀನ..!

ಹುಬ್ಬಳ್ಳಿ : ನಗರದ ಗೋಕುಲ ರಸ್ತೆಯಿಂದ ಶ್ರೀ ಸಿದ್ಧಾರೂಢ ಸ್ವಾಮಿ ಮಠಕ್ಕೆ ಸಂಪರ್ಕ ಕಲ್ಪಿಸುವ ಆರ್.ಎನ್. ಶೆಟ್ಟಿ ರಸ್ತೆ ಕಾಮಗಾರಿ ನಿಲ್ಲಿಸಲಾಗಿದೆಯೆಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಇಂದು ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದರು. ಕರ್ನಾಟಕದ ಗ್ಯಾರಂಟಿ ಗಳಿಂದ ಹಣಕಾಸು ಸ್ಥಿತಿ ಗಂಭೀರ: ಸಚಿವೆ ಸೀತಾರಾಮನ್​ಗೆ ಯತ್ನಾಳ್ ಮನವಿ! ಈ ರಸ್ತೆ ನಮ್ಮ ಜೀವನಾಡಿ, ಕಳೆದ ಒಂದು ವರ್ಷದಿಂದ ಇಲ್ಲಿನ ಜನರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಕಾಂಗ್ರೆಸ್‌ನ … Continue reading Hubballi: ಚತುಷ್ಪಥ ರಸ್ತೆಗೆ ಶೀಘ್ರ ಭೂಸ್ವಾಧೀನ..!