ರಾಜ್ಯ ಸರ್ಕಾರದ ವಿರುದ್ಧ ಆರ್‌. ಅಶೋಕ್‌ ಬಾಂಬ್:‌ 60 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು  ರದ್ದು ಮಾಡಲು ಚಿಂತನೆ!

ಬೆಂಗಳೂರು: 60 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು  ರದ್ದು ಮಾಡಲು ರಾಜ್ಯ ಸರ್ಕಾರ ತಯಾರಿ ಮಾಡ್ಕೊಂಡಿದೆ ಎಂದು ವಿಪಕ್ಷ ನಾಯಕ ಅಶೋಕ್ ಹೊಸ ಬಾಂಬ್‌ ಸಿಡಿಸಿದ್ದಾರೆ. SSLC ವಿದ್ಯಾರ್ಥಿಗಳು ನೋಡಲೇಬೇಕಾದ ಸ್ಟೋರಿ: SSLC ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ..! ಬೆಂಗಳೂರಿನಲ್ಲಿಂದು (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಗ್ಯಾರಂಟಿಗಳಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯ ಸರ್ಕಾರ ಇದೀಗ ಅಕ್ರಮ ಬಿಪಿಎಲ್ ಪಡಿತರದಾರರಿಗೆ ಚಾಟಿ ಬೀಸಲು ಮುಂದಾಗಿದೆ. ಇದನ್ನೇ ಈಗ ಬಿಜೆಪಿ ಅಸ್ತ್ರ ಮಾಡ್ಕೊಂಡಿದೆ. 60 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು … Continue reading ರಾಜ್ಯ ಸರ್ಕಾರದ ವಿರುದ್ಧ ಆರ್‌. ಅಶೋಕ್‌ ಬಾಂಬ್:‌ 60 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು  ರದ್ದು ಮಾಡಲು ಚಿಂತನೆ!