ಪದವೀಧರ ಕ್ಷೇತ್ರದಿಂದ ರಘುಪತಿ ಭಟ್ ಗೆಲುವು ನಿಶ್ಚಿತ -ಈಶ್ವರಪ್ಪ

ಶಿವಮೊಗ್ಗ:– ಪದವೀಧರ ಕ್ಷೇತ್ರದಿಂದ ರಘುಪತಿ ಭಟ್ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ ಈಶ್ವರಪ್ಪ ಅವರು, ಜೂನ್ 3 ರಂದು ವಿಧಾನ ಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಿಂದ ಬಂಡಾಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಘುಪತಿ ಭಟ್ ಅವರಿಗೆ ಬೆಂಬಲ ಸೂಚಿಸಿ ಮತ ಯಾಚಿಸುತ್ತಿದ್ದಾರೆ. ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ.. ಪಾಲ್ಗೊಂಡವರ ವಿವರ ಪೊಲೀಸರ ಬಳಿಯಿದೆ – ಪರಮೇಶ್ವರ್! ಪಕ್ಷದ ವ್ಯವಹಾರಗಳಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ಏಕಸ್ವಾಮ್ಯ ಮೆರೆಯುತ್ತಿದ್ದು ಮೊದಲಿದ್ದ ಸಾಮೂಹಿಕ … Continue reading ಪದವೀಧರ ಕ್ಷೇತ್ರದಿಂದ ರಘುಪತಿ ಭಟ್ ಗೆಲುವು ನಿಶ್ಚಿತ -ಈಶ್ವರಪ್ಪ