ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು, ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ -ನಿಖಿಲ್ ಕುಮಾರಸ್ವಾಮಿ

ಮಂಡ್ಯ :- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ ಅಂತವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು. ಬಾಗಲಕೋಟೆ: ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ ನಾಮಪತ್ರ ಸಲ್ಲಿಸುವ ಮೊದಲೇ ಶ್ರೀಗಳಿಗೆ ಭೇಟಿ ಮದ್ದೂರು ವಿಧಾನಸಭಾ ಕ್ಷೇತ್ರದ ಸೋಮನಹಳ್ಳಿ, ಕೆಸ್ತೂರು, ಚಾಮನಹಳ್ಳಿ, ಭಾರತೀನಗರ ಹಾಗೂ ಮದ್ದೂರು ಟೌನ್ ವ್ಯಾಪ್ತಿಯಲ್ಲಿ ಮಂಡ್ಯ ಲೋಕಸಭಾ … Continue reading ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು, ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ -ನಿಖಿಲ್ ಕುಮಾರಸ್ವಾಮಿ