ಬೆಂಗಳೂರು:- ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ನಿನ್ನೆ ದಿಢೀರ್ ಬೆಂಗಳೂರಿಗೆ ಆಗಮಿಸಿದರು.
Gold Price: ಚಿನ್ನದ ಬೆಲೆ ತುಸು ಏರಿಕೆ;…; ಇಲ್ಲಿದೆ ಇಂದಿನ ದರಪಟ್ಟಿ!
ಈ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಂ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಬಳಿಕ ಒಂದೇ ಕಾರಿನಲ್ಲಿ ರಾಹುಲ್ ಗಾಂಧಿ, ಸಿಎಂ, ಡಿಸಿಎಂ ಮೂವರು ಏರ್ಪೋರ್ಟ್ನಿಂದ ತಾಜ್ ಹೋಟೆಲ್ನತ್ತ ತೆರಳಿದರು. ಇನ್ನೂ ನಾಳೆ ಬೆಳಗ್ಗೆ ರಾಹುಲ್ ಗಾಂಧಿ ಏರ್ಪೋರ್ಟ್ನಿಂದ ಕೇರಳಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)