ಬಳ್ಳಾರಿ: ಬಳ್ಳಾರಿಯಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ಹಿನ್ನೆಲೆ ಜಿಂದಾಲ್ ಏರ್ ಪೋರ್ಟ್ ಗೆ ರಾಹುಲ್ ಗಾಂಧಿ ಆಗಮಿಸಿದರು. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕೂಡ ಬಂದಿದ್ದು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಶಾಸಕರಿಂದ ರಾಹುಲ್ ಗಾಂಧಿಗೆ ಸ್ವಾಗತ ಕೋರಲಾಯಿತು. ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜ್ ಮೈದಾನದಲ್ಲಿ ನಡೆಯುವ ಬಹಿರಂಗ ಸಮಾವೇಶ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಆಗಮಿಸಿದ್ದಾರೆ.