ದೇಶವನ್ನು ಅಂತರ್ಯುದ್ಧದತ್ತ ತಳ್ಳುವುದು ರಾಹುಲ್ ಗಾಂಧಿ ಏಕೈಕ ಗುರಿ: ಸಿಎಂ ಯೋಗಿ ಆದಿತ್ಯನಾಥ್!

ನವದೆಹಲಿ:- ದೇಶವನ್ನು ಅಂತರ್ಯುದ್ಧದತ್ತ ತಳ್ಳುವುದು ರಾಹುಲ್ ಗಾಂಧಿ ಅವರ ಏಕೈಕ ಗುರಿಯಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. Lakshmi Hebbalkar: ಸಿದ್ದರಾಮಯ್ಯ ಇರೋ ತನಕ ಅವರೇ ಸಿಎಂ; ಲಕ್ಷ್ಮೀ ಹೆಬ್ಬಾಳ್ಕರ್! ಈ ಸಂಬಂಧ ಮಾತನಾಡಿದ ಅವರು,ಇಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ‘ ರಾಹುಲ್ ಗಾಂಧಿ ಭಾರತ ವಿರೋಧಿ ಪ್ರತ್ಯೇಕತಾವಾದಿ ಗುಂಪಿನ ನಾಯಕರಾಗುತ್ತಿದ್ದಾರೆ. ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಭಾರತ ವಿರೋಧಿ ಪ್ರತ್ಯೇಕತಾವಾದಿ ಗುಂಪಿನ ನಾಯಕನಾಗುವತ್ತ ಸಾಗುತ್ತಿದ್ದಾರೆ” ಎಂದು ಹೇಳಿದ್ದಾರೆ. “ಭಾರತದ … Continue reading ದೇಶವನ್ನು ಅಂತರ್ಯುದ್ಧದತ್ತ ತಳ್ಳುವುದು ರಾಹುಲ್ ಗಾಂಧಿ ಏಕೈಕ ಗುರಿ: ಸಿಎಂ ಯೋಗಿ ಆದಿತ್ಯನಾಥ್!