ರಾಯಚೂರು: ಮನೆ ಊಟ ಸೇವಿಸಿದ್ದ 7 ಜನರು ಅಸ್ವಸ್ಥ!

ರಾಯಚೂರು:- ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ರೊಟ್ಟಿ, ಬೆಂಡೆಕಾಯಿ ಪಲ್ಯ ಸೇವಿಸಿ ಒಂದೇ ಕುಟುಂಬದ ಏಳು ಜನ ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ಜರುಗಿದೆ. ಕಾಂಗ್ರೆಸ್ ಪಕ್ಷ ಇಡೀ ದೇಶಕ್ಕೆ ಕಾಡುತ್ತಿರುವ ದುಷ್ಟಶಕ್ತಿ: ಜನಾರ್ದನ ರೆಡ್ಡಿ! ಲಕ್ಷ್ಮೀ, ಮಳಾಪ್ಪ, ಬಸಲಿಂಗಪ್ಪ, ಗೌರಮ್ಮ, ಗುರುಬಸಮ್ಮ ಹಾಗೂ ಮಲ್ಲಿಕಾರ್ಜುನ ಸೇರಿದಂತೆ ಒಟ್ಟು 7 ಜನರಲ್ಲಿ ತೀವ್ರ ವಾಂತಿ-ಭೇದಿ ಕಾಣಿಸಿಕೊಂಡಿದೆ. ಬೆಳಗ್ಗೆ ಎಲ್ಲರೂ ಹೊಲದಲ್ಲೇ ಕುಳಿತು ಒಟ್ಟಾಗಿ ಊಟ ಮಾಡಿದ್ದರು. ಊಟದ ಬಳಿಕ ಏಕಾಏಕಿ ಅಸ್ವಸ್ಥರಾಗಿದ್ದು, … Continue reading ರಾಯಚೂರು: ಮನೆ ಊಟ ಸೇವಿಸಿದ್ದ 7 ಜನರು ಅಸ್ವಸ್ಥ!