ಸಂಬಳ ಬಾರದಕ್ಕೆ ರಾಯಚೂರು ನಗರಸಭೆ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನ!
ರಾಯಚೂರು: ನಗರದ ಮಂಗಳವಾರಪೇಟೆಯಲ್ಲಿ ಸಂಬಳ ಬಾರದ ಹಿನ್ನೆಲೆ ರಾಯಚೂರು ನಗರಸಭೆ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಅಫ್ಸರ್ ಅಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ನೌಕರ. ರಾಯಚೂರು ನಗರಸಭೆಯಲ್ಲಿ ವಿದ್ಯುತ್ ನಿರ್ವಹಣಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ, ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಸಿಗುವ ಪ್ರಯೋಜನಗಳೇನು ಗೊತ್ತಾ..? ಅಫ್ಸರ್ಗೆ ಕಳೆದ 7 ತಿಂಗಳಿಂದ ಸಂಬಳ ಬಾರದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 15 ವರ್ಷಗಳಿಂದ ನಗರಸಭೆಯಲ್ಲಿ ಅಫ್ಸರ್ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಆತ್ಮಹತ್ಯೆಗೆ ಯತ್ನಿಸಿದ ಅಫ್ಸರ್ಗೆ … Continue reading ಸಂಬಳ ಬಾರದಕ್ಕೆ ರಾಯಚೂರು ನಗರಸಭೆ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನ!
Copy and paste this URL into your WordPress site to embed
Copy and paste this code into your site to embed