ರೈಲ್ವೇ ಕಾಮಗಾರಿ: ಕರ್ನಾಟಕದ ಈ ರೈಲುಗಳು ತಾತ್ಕಾಲಿಕ ರದ್ದು!

ಬೆಂಗಳೂರು:- ರೈಲ್ವೇ ಕಾಮಗಾರಿ ಹಿನ್ನೆಲೆ ಕರ್ನಾಟಕದ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. Tulsi Tea Health Benefits: ತುಳಸಿ ಚಹಾ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು! ಈ ಬಗ್ಗೆ ನೈಋತ್ಯ ರೈಲ್ವೆ ವಲಯ ಪತ್ರಿಕಾ ಪ್ರಕಟಣ ಹೊರಡಿಸಿದೆ. ನಿಟ್ಟೂರು ಮತ್ತು ಸಂಪಿಗೆ ರೋಡ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ನಡೆಯುತ್ತಿರವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು, ಸಮಯ ಮರುನಿಗದಿ ಮಾಡಲಾಗಿದೆ. ರೈಲುಗಳ ಸಂಚಾರ ರದ್ದು: ತುಮಕೂರು-ಚಾಮರಾಜನಗರ (07346), ಚಾಮರಾಜನಗರ-ಮೈಸೂರು (07328), ಚಾಮರಾಜನಗರ-ಯಶವಂತಪುರ … Continue reading ರೈಲ್ವೇ ಕಾಮಗಾರಿ: ಕರ್ನಾಟಕದ ಈ ರೈಲುಗಳು ತಾತ್ಕಾಲಿಕ ರದ್ದು!