ಕರ್ನಾಟಕದ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಅಲರ್ಟ್..! ಎಲ್ಲೆಲ್ಲಿ ಗೊತ್ತಾ!?

ಬೆಂಗಳೂರು:- ಕರ್ನಾಟಕದ ಕೆಲವೆಡೆ ಮಾತ್ರ ಮಳೆಯ ಅಲರ್ಟ್ ನೀಡಲಾಗಿದೆ. ಪಾದಗಳಲ್ಲಿ ಈ ಲಕ್ಷಣ ಕಂಡ್ರೆ ಥೈರಾಯ್ಡ್ ಹೆಚ್ಚಾಗಿದೆ ಎಂದರ್ಥ..! ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ನಿರ್ದಿಷ್ಟವಾಗಿ ಹೈ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಪ್ರದೇಶಗಳಲ್ಲಿ, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಈ ಅವಧಿಯಲ್ಲಿ ಗಣನೀಯ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆಯನ್ನು ನೀಡಿದೆ. ಜೂನ್ 20 … Continue reading ಕರ್ನಾಟಕದ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಅಲರ್ಟ್..! ಎಲ್ಲೆಲ್ಲಿ ಗೊತ್ತಾ!?