ಮಳೆ ಅವಾಂತರ: ಬೆಂಗಳೂರಿನಲ್ಲಿ ಕೊಂಬೆ ಬಿದ್ದು 6 ಜನರಿಗೆ ಗಾಯ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಸೇವಾನಗರದಲ್ಲಿ ಬೃಹತ್ ಮರದ ಕೊಂಬೆ ಪಾದಚಾರಿಗಳ ಮೇಲೆ ಬಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿ ಸೇರಿ 6 ಮಂದಿ ಗಾಯಗೊಂಡ ಘಟನೆ ಜರುಗಿದೆ. ಘಟನೆ ಪರಿಣಾಮ ಮಹಿಳೆಯೊಬ್ಬರ ಕಾಲು ಮುರಿದಿದ್ದು, ಓರ್ವ ವ್ಯಕ್ತಿಯ ಎದೆಗೆ ಪೆಟ್ಟಾಗಿದ್ದು ಬೆನ್ನುಮೂಳೆ ಮುರಿದಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ್ದಾರೆ. Siddaramaiah: ಮುಡಾ ಹಗರಣ; ಸಿದ್ದರಾಮಯ್ಯ ವಿರುದ್ಧದ ದೂರು ಕುರಿತು ಇಂದು ಕೋರ್ಟ್ ತೀರ್ಮಾನ! ಕುಂದಲಹಳ್ಳಿಯಿಂದ ವರ್ತೂರು ಸಂಪರ್ಕಿಸುವ ರಸ್ತೆ ಕೆಸರು ಗದ್ದೆಯಂತೆ … Continue reading ಮಳೆ ಅವಾಂತರ: ಬೆಂಗಳೂರಿನಲ್ಲಿ ಕೊಂಬೆ ಬಿದ್ದು 6 ಜನರಿಗೆ ಗಾಯ!