ಮಳೆ ಅವಾಂತರ: ಮನೆಗೋಡೆ ಕುಸಿದು 75 ವರ್ಷದ ವೃದ್ಧೆ ಸಾವು!

ಚಿತ್ರದುರ್ಗ:- ಬಿಟ್ಟು ಬಿಡದೆ ಸುರಿದ ಮಳೆಯಿಂದ ಮನೆಗೋಡೆ ಕುಸಿದು 75 ವರ್ಷದ ವೃದ್ಧೆ ಸಾವನ್ನಪ್ಪಿದ ಘಟನೆ ಈಚಲ ನಾಗೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಷ್ಟದ ಸಮಯದಲ್ಲಿ ಸಿದ್ದರಾಮಯ್ಯ ಜೊತೆ ನಿಲ್ಲಬೇಕು: ಕೆಹೆಚ್ ಮುನಿಯಪ್ಪ! ಮೃತ ದುರ್ದೈವಿಯನ್ನು ರಂಗಮ್ಮ ಎಂದು ಗುರುತಿಸಲಾಗಿದೆ. ಮನೆ ಹಳೆಯದಾಗಿದ್ದು, ನಿರಂತರ ಮಳೆಗೆ ನೆನೆದು ಗೋಡೆ ಕುಸಿದಿದೆ. ಈ ವೇಳೆ ಮನೆಯೊಳಗಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಮೃತ … Continue reading ಮಳೆ ಅವಾಂತರ: ಮನೆಗೋಡೆ ಕುಸಿದು 75 ವರ್ಷದ ವೃದ್ಧೆ ಸಾವು!