ಮಳೆ ಅವಾಂತರ: ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು ಬಾಲಕ ದುರ್ಮರಣ!

ಬೆಂಗಳೂರು:- ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ಲಿಫ್ಟ್ ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜರುಗಿದೆ. Hubballi: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನೆ! 5 ವರ್ಷದ ಸುಹಾಸ್ ಗೌಡ ಮೃತ ಬಾಲಕ ಎನ್ನಲಾಗಿದೆ. ಅಕ್ಟೋಬರ್ 23ರಂದು ಬೆಳಗ್ಗೆ 9 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕನ್ನಮಂಗಲದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಕಟ್ಟಡದಲ್ಲಿ ಲಿಫ್ಟ್‌ಗೆಂದು 5 ಅಡಿ ಗುಂಡಿ … Continue reading ಮಳೆ ಅವಾಂತರ: ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು ಬಾಲಕ ದುರ್ಮರಣ!