ಮಳೆ ಅವಾಂತರ: ಕುಸಿದು ಬಿದ್ದ ಸೇತುವೆ, ಸಂಪರ್ಕ ಕಡಿತ!

ಶಿವಮೊಗ್ಗ :- ಎರಡು ದಿನದಿಂದ ಸುರಿದ ಧಾರಾಕಾರ ಮಳೆಗೆ ಸೇತುವೆ ಕುಸಿದು ಬಿದ್ದ ಘಟನೆ ಜರುಗಿದೆ. ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಸೇತುವೆ ಕುಸಿದು ಬಿದ್ದಿದ್ದು, ಅನಾಹುತಗಳು ಬೆಳಕಿಗೆ ಬರುತ್ತಿವೆ. ಮನೆ ಮುಂದೆ ಪಾರ್ಕ್ ಮಾಡಿದ್ದ ಎರಡು ಬೈಕ್ ಕದ್ದು ಕಳ್ಳ ಎಸ್ಕೇಪ್! ಹಂಚಿನ ಸಿದ್ದಾಪುರ ಗ್ರಾಮದ ಸಮೀಪ ಭದ್ರಾ ನಾಲೆಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯು ಧಾರಾಕಾರ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಸಂಪರ್ಕ ಕಡಿತಗೊಂಡಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಹಂಚಿನ … Continue reading ಮಳೆ ಅವಾಂತರ: ಕುಸಿದು ಬಿದ್ದ ಸೇತುವೆ, ಸಂಪರ್ಕ ಕಡಿತ!