ಬೆಂಗಳೂರಿನಲ್ಲಿ ಮಳೆ ಅವಾಂತರ: ಸಾಕಷ್ಟು ಮನೆಗಳು ಜಲಾವೃತ!

ಟಿ.ದಾಸರಹಳ್ಳಿ: ಕಳೆದ ಕೆಲ ದಿನಗಳಿಂದ ರಾಜಧಾನಿ beg ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಪ್ರತಿರಾತ್ರಿ ಮೊಸರು ತಿನ್ನುತ್ತಿದ್ರೆ, ಇಂದಿನಿಂದ ಆ ಅಭ್ಯಾಸ ಬಿಟ್ಬಿಡಿ: ಆಯುರ್ವೇದ ತಜ್ಞರ ಸಲಹೆ ಹೀಗಿದೆ ನಿನ್ನೆ ಸಂಜೆ 5 ಘಂಟೆಗೆ ಜಿಟಿಜಿಟಿ ಮಳೆ ಪ್ರಾರಂಭವಾಗಿತ್ತು. ನಂತರ ಜೋರಾದ ಮಳೆ ಸಾಕಷ್ಟು ಅವಾಂತರ ಸಾಕಷ್ಟು ಮನೆಗಳಿಗೆ ನೀರು ನುಗ್ಗಿದೆ. ಬಾರಿ ಮಳೆಯಿಂದಾಗಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ನಲವತ್ತಕ್ಕೂ ಹೆಚ್ಚು ಮನೆಗಳು ಜಲಾವೃತ ಆಗಿದೆ. ಈ ಹಿನ್ನೆಲೆ ಅಲ್ಲಿನ … Continue reading ಬೆಂಗಳೂರಿನಲ್ಲಿ ಮಳೆ ಅವಾಂತರ: ಸಾಕಷ್ಟು ಮನೆಗಳು ಜಲಾವೃತ!