ಮಳೆ ಎಫೆಕ್ಟ್: ಸೌತೆಕಾಯಿ ಬೆಲೆ ಭಾರಿ ಇಳಿಕೆ!

ಚಿಕ್ಕಬಳ್ಳಾಪುರ :- ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಾಂತಾಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸಾಲ ಸೋಲ ಮಾಡಿ ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಬೆಳೆದ ಸೌತೆಕಾಯಿ ಆರು ಕಾಸು ಮೂರು ಕಾಸಿಗೆ ಬಿಕರಿಯಾಗುತ್ತಿದ್ದು, ರೈತರು ಕಣ್ಣೀರುಡುವಂತಾಗಿದೆ. ಸ್ನೇಹಿತರೊಂದಿಗೆ ಖುಷಿಯಲ್ಲಿದ್ದ ವ್ಯಕ್ತಿಗೆ ಹೃದಯಾಘಾತ: ಸ್ಥಳದಲ್ಲೇ ಸಾವು! ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹನಿ ಹನಿ ನೀರುಣಿಸಿ ಬಂಗಾರದಂಹತ ಬೆಳೆ ತೆಗೀತಾರೆ. ಹೂವು ಹಣ್ಣು ತರಕಾರಿ ಎಲ್ಲವನ್ನೂ ಬೆಳೆಯುವ ರೈತರು ಈ ಬಾರಿ ಯಥೇಚ್ಛವಾಗಿ ಸೌತೆಕಾಯಿಯನ್ನ ಬೆಳೆದಿದ್ದಾರೆ. ನಿರಂತರ ಮಳೆಯಿಂದ … Continue reading ಮಳೆ ಎಫೆಕ್ಟ್: ಸೌತೆಕಾಯಿ ಬೆಲೆ ಭಾರಿ ಇಳಿಕೆ!