ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆಯೇ ಎಂಟ್ರಿ ಕೊಟ್ಟ ಮಳೆ: ವಾಹನ ಸವಾರರು ಹೈರಾಣು!

ಬೆಂಗಳೂರು:- ರಾಜಧಾನಿ ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆಯೇ ಮಳೆ ಎಂಟ್ರಿ ಕೊಟ್ಟಿದ್ದಾನೆ. ಐದು ಗಂಟೆಯಿಂದಲೂ ನಗರದಲ್ಲಿ ಮಳೆ ಸುರಿಯುತ್ತಿದೆ. ಸುದೀಪ್ ಬಿಗ್ ಬಾಸ್ ತೊರೆಯಲು ಕಾರಣ ರಿವೀಲ್ ಮಾಡಿದ ರೂಪೇಶ್ ರಾಜಣ್ಣ! ಕೆಲಸ- ಕಾಲೇಜಿಗೆ ಹೋಗೋರಿಗೆ ಮಳೆರಾಯ ಕಾಡುತ್ತಿದೆ. ಅಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ಕೊಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ,ಚಿಕ್ಕಬಳ್ಳಾಪುರ, ರಾಮನಗರ,ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ … Continue reading ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆಯೇ ಎಂಟ್ರಿ ಕೊಟ್ಟ ಮಳೆ: ವಾಹನ ಸವಾರರು ಹೈರಾಣು!